Author: Web Desk

Job

ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿ ಇರುವ ಕಂಪ್ಯೂಟರ್ ನಿರ್ವಾಹಕರು, ಕಿರಿಯ ಸಹಾಯಕರು, ಸಿಪಾಯಿ ಮತ್ತು ವಾಹನ ಚಾಲಕ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ04/10/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 05ಕಂಪ್ಯೂಟರ್ ನಿರ್ವಾಹಕರು : 01ಕಿರಿಯ ಸಹಾಯಕರು : 02 ಸಿಪಾಯಿ ಮತ್ತು ವಾಹನ ಚಾಲಕ : 02 No. of posts: 5 Application Start Date: 26 ಸೆಪ್ಟೆಂಬರ್ 2022 Application End Date: 4 ಅಕ್ಟೋಬರ್ 2022 Work Location: ವಿಜಯಪುರ Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು S.S.L.C/ BCA/ B.Com/ B.Sc/ BE/BBA/ MSW/ಪದವಿ/ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು – ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು Fee: ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/- ರೂ. – SC/ST/PWD ಅಭ್ಯರ್ಥಿಗಳು 300/- ರೂ. ಅರ್ಜಿ…

Read More

* ಕೆನಡಾ ಬ್ರಾಂಪ್ಟನ್ ನಲ್ಲಿರುವ ಒಂದು ಪಾರ್ಕ್ ಗೆ ಶ್ರೀ ಭಗವದ್ಗೀತೆ ಪಾರ್ಕ್ ಎಂದು ಮರುನಾಮಕರಣ ಮಾಡಲಾಗಿದೆ. * ಈ ಪಾರ್ಕ್ ನಲ್ಲಿ ಶ್ರೀಕೃಷ್ಣ ಮತ್ತು ಅರ್ಜುನ ಹಾಗೂ ಹಲವಾರು ಹಿಂದು ದೇವತೆಗಳ ಶಿಲ್ಪಗಳಿವೆ.* ಭಗವದ್ಗೀತೆ ಹೆಸರನ್ನು ಕೆನಡಾ ಬ್ರಾಂಪ್ಟನ್ ನಲ್ಲಿರುವ ಪಾರ್ಕ್ ಗೆ ಬುಧವಾರ ಸೆಪ್ಟೆಂಬರ್ 28 ರಂದು ನಾಮಕರಣ ಮಾಡಲಾಯಿತು.* ಈ ಪಾರ್ಕ್ 3.75 ಎಕರೆ ವಿಸ್ತೀರ್ಣವಿದ್ದು ಈ ಕಾರ್ಯವನ್ನು ಶ್ಲಾಘಿಸಿದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಇದು ವಿಶ್ವ ಭಾತೃತ್ವ ಕುರಿತ ಭಗವದ್ಗೀತೆಯ ಸಾರ್ವಕಾಲಿಕ ಸಂದೇಶವನ್ನು ಬಿಂಬಿಸುತ್ತದೆ ಎಂದರು.

Read More

* ಭಾರತೀಯ ಚಿತ್ರ ರಂಗಕ್ಕೆ ಅಪಾರ ಕೊಡುಗೆ ನೀಡಿದ ಬಾಲಿವುಡ್ ನ ಹಿರಿಯ ನಟಿ ನಿರ್ದೇಶಕಿ ನಿರ್ಮಾಪಕಿ ಆಗಿರುವ ಆಶಾ ಪಾರೇಖ್ ಅವರಿಗೆ 2020 ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. * ಸೆಪ್ಟೆಂಬರ್ 30 ರಂದು ನವದೆಹಲಿಯಲ್ಲಿ ನಡೆಯಲಿರುವ 68 ನೇ ರಾಷ್ಟೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.* ಫಾಲ್ಕೆ ಪ್ರಶಸ್ತಿ ಗೆ ಆಯ್ಕೆಯಾದ ಪಾರೇಖ್ ರವರು 1942 ಅಕ್ಟೋಬರ್ 2 ರಂದು ಗುಜರಾತ್ ನಲ್ಲಿ ಜನಿಸಿದ್ದಾರೆ. ಇವರು 10 ವರ್ಷದ ವಯಸ್ಸಿದ್ದಾಗಲೇ ಬಿಮಲ್ ರಾಯ್ ಅವರ “ಮಾ” ಚಿತ್ರದಲ್ಲಿ ನಟನೆ ಮಾಡುವದರ ಮೂಲಕ ಚಿತ್ರರಂಗ ಪ್ರವೇಶ ಮಾಡಿದರು.* 1959 ರಲ್ಲಿ ಶಮ್ಮಿ ಕಪೂರ್ ಅವರ “ದಿಲ್ ದೇಖೇ ದೇಖೊ”ಚಿತ್ರದಲ್ಲಿ ನಾಯಕಿಯಾಗಿ ಮುಂದುವರೆದರು ಹಾಗೂ ಇನ್ನು ಹಲವಾರು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.     * ಸೆಂಟರ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಟ್ ಗೆ 1998 ರಿಂದ 2001 ರ ವರೆಗೆ…

Read More

* ಹಿರಿಯ ವಕೀಲ ಆರ್ ವೆಂಕಟರಮಣಿಯವರು ಭಾರತ ದೇಶದ ನೂತನ ಅಟಾರ್ನಿ ಜನರಲ್ ಆಗಿ ಆಯ್ಕೆಯಾಗಿದ್ದಾರೆ, ಒಟ್ಟಾರೆ 3 ವರ್ಷದ ಅಧಿಕಾರ ಅವಧಿಯಲ್ಲಿ ಇವರು ಇರುತ್ತಾರೆ.* ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ಇಲಾಖೆಯು ಸೆ. 28 ರಂದು ಅಧಿಸೂಚನೆ ಹೊರಡಿಸಿದೆ. * ಹಾಲಿ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅಧಿಕಾರಾವಧಿ ಸೆ. 30 ರಂದು ಕೊನೆಗೊಳ್ಳಲಿದೆ, ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಅಟಾರ್ನಿ ಜನರಲ್ ಆಗಲು ನಿರಾಕರಿಸಿದ್ದರಿಂದ ಆರ್ ವೆಂಕಟರಮಣಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Read More

* ಬಿಪಿನ್ ಚಂದ್ರ ರಾವತ್ ಅವರ ಅಕಾಲಿಕ ಮರಣದಿಂದಾಗಿ 9 ತಿಂಗಳಿಂದ ಖಾಲಿ ಇದ್ದ ಸೇನಾ ಪಡೆಯ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ (ನಿವೃತ್ತ ಲೆಫ್ಟಿನೆಂಟ್ ಜನರಲ್) ರವರನ್ನು ನೇಮಕ ಮಾಡಲಾಗಿದೆ.  * ರಕ್ಷಣಾ ಸಚಿವಾಲಯವು ಅನಿಲ್ ರವರು ಅಧಿಕಾರ ವಹಿಸಿಕೊಂಡ ದಿನದಿಂದ ಇಲಾಖೆಯ ಮುಂದಿನ ಆದೇಶದ ವರೆಗೆ ಕಾರ್ಯನಿರ್ವಹಿಸಲು ಆದೇಶ ನೀಡಿದೆ. * 40 ವರ್ಷಗಳ ಅವರ ವೃತ್ತಿಜೀವನದಲ್ಲಿ ಅನಿಲ್ ರವರು ಹಲವಾರು ಹುದ್ದೆಗಳನ್ನು ನಿಭಾಯಿಸಿದ್ದರಲ್ಲದೆ, ಈಶಾನ್ಯ ಭಾರತದ ಜಮ್ಮು ಮತ್ತು ಕಾಶ್ಮೀರದ ಉಗ್ರರ ನಿಗ್ರಹದಲ್ಲಿ ಅಪಾರ ಅನುಭವ ಹೊಂದಿದ್ದಾರೆ.

Read More
Job

ಮೈಸೂರು ಪಾಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : 4* ಪ್ರಧಾನ ವ್ಯೆವಸ್ಥಾಪರು : 1* ವ್ಯೆವಸ್ಥಾಪರು : 1* ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ : 1* ಸೀನಿಯರ್ ಕೆಮಿಸ್ಟ್ : 1 No. of posts: 4 Application Start Date: 27 ಸೆಪ್ಟೆಂಬರ್ 2022 Application End Date: 26 ಅಕ್ಟೋಬರ್ 2022 Work Location: ಮೈಸೂರು Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿM.Sc/ MBA/ M.Com/ B.Sc/ Diploma ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗು…

Read More

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 11 ಫೆಬ್ರವರಿ 2019ರಂದು ಅಧಿಸೂಚಿಸಿದ ರಾಜ್ಯದ ವಿವಿಧ ನ್ಯಾಯಾಂಗ ಘಟಕಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರ ಒಟ್ಟು 575 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 2 ಮಾರ್ಚ್ 2021ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.

Read More
Job

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ250 ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ05-10-2022 ದಿಂದ ಕೊನೆಯ ದಿನಾಂಕ 04-11-2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. No. of posts: 250 Application Start Date: 5 ಅಕ್ಟೋಬರ್ 2022 Application End Date: 4 ನವೆಂಬರ್ 2022 Last Date for Payment: 6 ನವೆಂಬರ್ 2022 Work Location: ಕರ್ನಾಟಕ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರಕಾರ ನೀಡಲಾದ ಡೈರಿ / ಪೌಲ್ಟ್ರಿಗ್ ಸಂಭಂದಿಸಿದ 2 ವರ್ಷಗಳ…

Read More

ಕೃಷಿ ಮಹಾವಿದ್ಯಾಲಯ, ವಿಜಯಪುರದಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 07-10-2022 ರಂದು ಬೆಳ್ಳಿಗೆ 10.30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಆಗಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ: ಡೀನ್, ಕೃಷಿ ವಿಶ್ವವಿದ್ಯಾನಿಲಯ, ವಿಜಯಪುರ. No. of posts: 2 Application Start Date: 27 ಸೆಪ್ಟೆಂಬರ್ 2022 Application End Date: 7 ಅಕ್ಟೋಬರ್ 2022 Work Location: ವಿಜಯಪುರ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Qualification:ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು B.Lib.Sc/ B.Lib.I.Sc, M.Lib.Sc/ M.Lib.I.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. Pay Scale:ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,000/- ವೇತನವನ್ನು ನೀಡಲಾಗುವುದು.

Read More

* ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 26 ಸೆಪ್ಟೆಂಬರ್ 2022 ರಂದು ಚಾಲನೆ ನೀಡಿದರು.* ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬಕ್ಕೆ ಚಾಲನೆ ನೀಡಲಾಯಿತು.* 26 ಬೆಳಿಗ್ಗೆ ರಾಷ್ಟ್ರಪತಿ ಯವರು ನಾಡಹಬ್ಬ ದಸರಾ ವನ್ನು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿದೇವಿ ಉತ್ಸವ ಮೂರ್ತಿಗೆ ಆರತಿ ಬೆಳಗುವದರ ಮೂಲಕ ನಾಡಹಬ್ಬವನ್ನು ಉದ್ಘಾಟಿಸಿದ್ದಾರೆ. ರಾಜ್ಯಪಾಲರಾದ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು. * ಮೈಸೂರು ರಾಜವಂಶಸ್ಥರಾಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ದಲ್ಲೇ ದಸರಾ ನಡೆಯಲಿದೆ.* ಅಂಬಾವಿಲಾಸ ಅರಮನೆಯಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಚಾಲನೆಗೊಳ್ಳಲಿವೆ. * ಲಲಿತ್ ಜೆ ರಾವ್ ಅವರಿಗೆ ರಾಜ್ಯ “ಸಂಗೀತ್ ವಿದ್ವಾನ್” ಎಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಹಾಗೂ ಚಲನಚಿತ್ರೋತ್ಸವಕ್ಕೆ ನಟ ಶಿವರಾಜಕುಮಾರ್ ಉದ್ಘಾಟಿಸಲಿದ್ದಾರೆ. * ಫಲಪುಷ್ಪ ಪ್ರದರ್ಶನ, ಆಹಾರ ಮೇಳ ಕುಸ್ತಿ ಪಂದ್ಯಾವಳಿ, ಅರಮನೆ ಆವರಣದಲ್ಲಿ ಸ್ವಾತಂತ್ಯ ಅಮೃತ ಮಹೋತ್ಸವ ಫಲಪುಷ್ಪ ಪ್ರದರ್ಶನ, ಯುವ ದಸರಾ, ದಸರಾ ದರ್ಶನ, ಪಾರಂಪರಿಕ ದಸರಾ, ಕವಿಗೋಷ್ಠಿ, ಉರ್ದು ಕವಿಗೋಷ್ಠಿ,…

Read More