Close Menu
Praja Suddi

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    October 22, 2024

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024
    Facebook X (Twitter) Instagram
    Facebook X (Twitter) Instagram
    Praja Suddi
    Subscribe
    • Home
    • Job
    • ರಾಜ್ಯ
    • ರಾಜಕೀಯ
    • ವಿದೇಶ
    • Notifications
    • Short Story
    • latest-news
    • Sports
    • Technology
    Praja Suddi
    Home»current affairs»ಸೆಪ್ಟೆಂಬರ್ 11 ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ
    current affairs

    ಸೆಪ್ಟೆಂಬರ್ 11 ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ

    Web DeskBy Web DeskSeptember 11, 20241 Comment1 Min Read
    Facebook WhatsApp Twitter
    Share
    Facebook WhatsApp Twitter

    ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಸೆಪ್ಟೆಂಬರ್ 11 ರಂದು ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸಲಾಗುತ್ತದೆ.

    ಕೇಂದ್ರ ಸರ್ಕಾರವು 2013 ರಲ್ಲಿ ಪರಿಸರ ಮತ್ತು ಅರಣ್ಯ ಸಚಿವಾಲಯವು ಪ್ರತಿ ವರ್ಷ ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ ಎಂದು ಘೋಷಿಸಿತು. 

    ಭಾರತದಲ್ಲಿರುವ ಅರಣ್ಯಗಳು ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ವೀರರ ತ್ಯಾಗವನ್ನು ಸ್ಮರಿಸುವುದಕ್ಕಾಗಿ ಈ ದಿನವನ್ನು ಮೀಸಲಿಡಲಾಗಿದೆ.

    ಅರಣ್ಯ ರಕ್ಷಣಾ ಸಿಬ್ಬಂದಿ ಪಿ.ಶ್ರೀ ನಿವಾಸ್ ಅವರ ಸ್ಮರಣಾರ್ಥವಾಗಿ ಮೊದಲಿಗೆ ಕರ್ನಾಟಕ ಪ್ರತಿ ವರ್ಷ ನವೆಂಬರ್ 11 ರಂದು ಅರಣ್ಯ ಹುತಾತ್ಮರ ದಿನವನ್ನು ಆಚರಿಸಲು ಆರಂಬಿಸಲಾಯಿತ್ತು.

    1730 ರ ಸೆಪ್ಟೆಂಬರ್ 11ರಂದು ನಡೆದಿದ್ದ ಖೇಜರ್ಲಿ ಹತ್ಯಾಕಾಂಡದ ಸ್ಮರಣಾರ್ಥ ಆ ದಿನವನ್ನು ನಿಗದಿ ಮಾಡಲಾಗಿದೆ, ರಾಜಸ್ಥಾನದ ಮಹಾರಾಜ ಅಭಯ್ ಸಿಂಗ್ ಎಂಬಾತ ಖೇಜರ್ಲಿ(ಜಾಲಿ ಮರದ ಜಾತಿಗೆ ಸೇರಿದ್ದು) ಮರಗಳನ್ನು ಕಡಿಯಲು ಆದೇಶಿಸುತ್ತಾನೆ, ರಾಜಸ್ಥಾನದ  ಖೇಜರ್ಲಿ ಎಂಬ ಗ್ರಾಮದ ಬಿಷ್ಣೋಯಿ  ಸಮುದಾಯದ ಜನರು ಈ ಮರವನ್ನು ಪೂಜಿಸುತ್ತಿದ್ದರು, ರಾಜನ ನಿರ್ಧಾರವನ್ನು ವಿರೋಧಿಸಿ ಸಮುದಾಯದ ಅಮೃತದೇವಿ ಎಂಬ ಮಹಿಳೆ ಮರವನ್ನು ಕಡಿಯುವ ಬದಲಿಗೆ ತನ್ನ ತಲೆ ಕೆಡೆಯುವಂತೆ ಹೇಳುತ್ತಾಳೆ, ರಾಜ ತನ್ನ ಸೇನೆಯ ಮೂಲಕ ಆಕೆಯ ಹಾಗೂ ಅವಳ ಮೂರು ಪುತ್ರಿಯರ ತಲೆ ಕಡಿಸುತ್ತಾನೇ, ಈ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ, ಮರ ಕಡಿಯಲು ವಿರೋಧ ವ್ಯಕ್ತಪಡಿಸಿದ್ದ 359 ಜನರನ್ನು ಸೇನಾ ಸಿಬ್ಬಂದಿ ಹತ್ಯ ಮಾಡುತ್ತಾರೆ, ಈ ವಿಷಯ ತಿಳಿದ ರಾಜ ಮರ ಕಡಿಯುವುದನ್ನು ಸ್ಥಗಿತಗೊಳಿಸಿ ಮರ ಕಡಿಯದಂತೆ ಆದೇಶ ಹೊರಡಿಸುತ್ತಾನೆ. ಇದರ ಸ್ಮರಣಾರ್ಥ ಸೆಪ್ಟಂಬರ್ 11ರಂದು ಅರಣ್ಯ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.

    Post Views: 211
    Share. Facebook WhatsApp Twitter
    Previous Articleಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ & ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ 1476 ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
    Next Article ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ FIREMAN ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
    Web Desk
    • X (Twitter)

    Related Posts

    ಅಕ್ಟೊಬರ್ 11 ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನ

    October 11, 2024

    ಐದು ಭಾಷೆಗಳಿಗೆ ‘ಶಾಸ್ತ್ರೀಯ ಭಾಷೆ’ ಸ್ಥಾನಮಾನ

    October 7, 2024

    ಸೆಪ್ಟೆಂಬರ್ 27 ವಿಶ್ವ ಪ್ರವಾಸೋದ್ಯಮ ದಿನ

    September 27, 2024

    ಸೆಪ್ಟೆಂಬರ್ 26 ವಿಶ್ವ ಪರಿಸರ ಅರೋಗ್ಯ ದಿನ

    September 26, 2024

    1 Comment

    1. ph7777 on December 26, 2025 2:28 pm

      Alright, who’s playing on ph7777? Been seeing a lot about it lately. Curious about their bonuses and promotions. Anyone know the best way to maximize my winnings? I’m ready for that win! Give ph7777 a try!

      Reply
    Leave A Reply Cancel Reply

    Recent Posts
    • ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
    • ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 
    • ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ
    • KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ
    • ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ
    Recent Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Desmond Bunting on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Archives
    • October 2024
    • September 2024
    • August 2024
    • July 2024
    • June 2024
    • May 2024
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    • March 2022
    Categories
    • Business
    • current affairs
    • Fashion
    • Food
    • Health
    • Interior
    • Job
    • latest-news
    • Lifestyle
    • Notifications
    • Politics
    • Short Story
    • Sports
    • Technology
    • Travel
    • trending
    • Uncategorized
    • ಉದ್ಯೋಗ
    • ರಾಜಕೀಯ
    • ರಾಜ್ಯ
    • ವಿದೇಶ
    Meta
    • Log in
    • Entries feed
    • Comments feed
    • WordPress.org
    Web Development in Bijapur
    Categories
    • Business (2)
    • current affairs (335)
    • Fashion (2)
    • Food (2)
    • Health (4)
    • Interior (1)
    • Job (248)
    • latest-news (38)
    • Lifestyle (1)
    • Notifications (146)
    • Politics (2)
    • Short Story (10)
    • Sports (23)
    • Technology (2)
    • Travel (1)
    • trending (1)
    • Uncategorized (6)
    • ಉದ್ಯೋಗ (48)
    • ರಾಜಕೀಯ (3)
    • ರಾಜ್ಯ (20)
    • ವಿದೇಶ (3)
    Web Designing In Bijapur
    Our Picks
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Job

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

    By Web DeskOctober 22, 20247

    ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ನೈಋತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 

    October 20, 2024

    ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ

    October 20, 2024

    KPSC ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ದಿನಾಂಕ ಮರು ನಿಗದಿ

    October 17, 2024

    Subscribe to Updates

    Get the latest creative news from SmartMag about art & design.

    About Us
    About Us

    Praja Suddi is a Daily Free News Website ,user can get Live Update News around the world and Namma Karnataka, bring the latest news and information to viewers

    Our Picks
    New Comments
    • Clark B. on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Ermelinda Rosas on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Chloe Cuellar on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    • Dian Gloeckner on ಕರ್ನಾಟಕ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 3500 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆ.! ಈ ಕುರಿತ ಸಂಕ್ಷಿಪ್ತ ಮಾಹಿತಿ ನಿಮಗಾಗಿ
    Facebook X (Twitter) Instagram Pinterest
    • Contact
    • About
    • Terms and Conditions
    • Privacy Policy
    • Disclaimer
    © 2026 Praja Suddi Designed and Maintenance by OnNets Technology Services Ltd

    Type above and press Enter to search. Press Esc to cancel.